ನಮಸ್ಕಾರ ಸ್ನೇಹಿತರೆ, ಹೊಸ ಹೊಸ ಯೋಜನೆಗಳನ್ನು ಇವತ್ತಿನ ಲೇಖನದಲ್ಲಿ ಸರ್ಕಾರವು ಜಾರಿಗೆ ತಂದಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ದೇಶದ ರೈತರಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿಗೆ ತರುತ್ತಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ. ರೈತರಿಗೆ ನೆರವು ನೀಡಲು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅತ್ಯಂತ ಮಹತ್ವಾಕಾಂಕ್ಷೆ ಯೋಜನೆಯನ್ನು ರಾಜ್ಯ ಸರ್ಕಾರವು ನಡೆಸುತ್ತಿದ್ದು ಈ ಯೋಜನೆಯಡಿಯಲ್ಲಿ ರೈತನ ಎರಡು ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡಲು ನಿರ್ಧರಿಸಲಾಗಿದೆ. ಬ್ಯಾಂಕ್ ನಿಂದ ರೈತರು ಬೆಳೆ ಪೂರೈಕೆಗಾಗಿ ಸಾಲ ಪಡೆದಿದ್ದರೆ ಈ ಯೋಜನೆಯು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಹಕಾರಿಯಾಗಿದೆ ಎಂದು ಹೇಳಬಹುದಾಗಿದೆ. ಹಾಗಾದರೆ ಈ ಯೋಜನೆ ಏನು ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುತ್ತದೆ.
ರೈತರ ಸಾಲ ಮನ್ನಾ ಯೋಜನೆ :
ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳ ನಿಲ್ಲಿನ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡುವುದು ರಾಜ್ಯ ಸರ್ಕಾರವು ನಿರ್ವಹಿಸುವ ರೈತ ಸಾಲ ಮನ್ನಾ ಪಟ್ಟಿಯ ಮುಖ್ಯ ಉದ್ದೇಶವಾಗಿದೆ. ಬ್ಯಾಂಕ್ನಿಂದ ರೈತರು ಬೆಳೆ ಪೂರೈಕೆಗಾಗಿ ಸಾಲ ಪಡೆದಿದ್ದರೆ ಅಂತಹ ರಾಜ್ಯದ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಲವನ್ನು ಈ ಯೋಜನೆಯಡಿಯಲ್ಲಿ ಮನ್ನಾ ಮಾಡಲಾಗುತ್ತದೆ. ನಿಮ್ಮ ಹೆಸರನ್ನು ರೈತರ ಸಾಲ ಮನ್ನಾ ಪಟ್ಟಿ 2023 ರಲ್ಲಿ ನೋಂದಾಯಿಸಿದ್ದರೆ ರಾಜ್ಯ ಸರ್ಕಾರವು ನಿಮ್ಮ ಎರಡು ಲಕ್ಷದವರೆಗಿನ ಸಾಲವನ್ನು ಸಂಪೂರ್ಣವಾಗಿ ಮನ್ನ ಮಾಡುತ್ತದೆ. ಆದ್ದರಿಂದ ಈ ಕೂಡಲೇ ಯೋಜನೆಗೆ ರೈತರು ಅರ್ಜಿಯನ್ನು ಸಲ್ಲಿಸಿ.
ರೈತರ ಸಾಲ ಮನ್ನಾ ಪಟ್ಟಿ :
ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯ ಇದಾಗಿದ್ದು ರಾಜ್ಯದ ರೈತರಿಗೆ ನೆರವನ್ನು ನೀಡಲು ಈ ಯೋಜನೆಯು ನಿರ್ಧರಿಸಿದೆ. ಕಿಸಾನ್ ಸಾಲ ಮನ್ನಾ ಯೋಜನೆಯನ್ನು ರಾಜಿ ಸರ್ಕಾರವು ಪ್ರಾರಂಭಿಸಿದ್ದು ಸುಮಾರು 2.37 ಲಕ್ಷ ರೈತರು ರಾಜ್ಯದಲ್ಲಿ ಪ್ರವೇಶವನ್ನು ಈ ಯೋಜನೆಯ ಮೂಲಕ ಹೊಂದಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಸಾಲ ಮನ್ನ ಮಾಡಲಾಗುತ್ತದೆ. ಬ್ಯಾಂಕ್ ಸಾಲದ ಸಮಸ್ಯೆಯಿಂದ ಹೊರಡುತ್ತಿದ್ದರೆ ಈ ಯೋಜನೆಯು ಒಂದು ಸುವರ್ಣ ಅವಕಾಶವನ್ನು ರೈತರಿಗೆ ಒದಗಿಸುತ್ತಿದೆ ಎಂದು ಹೇಳಬಹುದಾಗಿದೆ.
ರೈತರ ಸಾಲ ಮನ್ನಾ ಯೋಜನೆಯ ಪ್ರಯೋಜನಗಳು :
ರೈತರ ಸಾಲ ಮನ್ನಾ ಯೋಜನೆಯನ್ನು ಎಲ್ಲ ರೈತರಿಗೆ ಸಾಲದಿಂದ ಮುಕ್ತಿ ನೀಡಲು ರಾಜ್ಯಮಟ್ಟದಲ್ಲಿ ಪ್ರಾರಂಭಿಸಲಾಗಿದೆ. ಎರಡು ಲಕ್ಷದವರೆಗಿನ ಸಾಲವನ್ನು ರೈತರ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ಮನ್ನಾ ಮಾಡಲಾಗುತ್ತದೆ. ರಾಜ್ಯದ್ಯಂತ 2.63 ಲಕ್ಷ ರೈತರು ಸಾಲಮನ್ನಾ ಯೋಜನೆಯಡಿಯಲ್ಲಿ ಇದರ ಪ್ರಯೋಜನವನ್ನು ಪಡೆಯಲಿದ್ದಾರೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ಸಾಲ ಮನ್ನಾ ಯೋಜನೆಗೆ ರೈತರು ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ, ಪಡಿತರ ಚೀಟಿ ,ಬ್ಯಾಂಕ್ ಪಾಸ್ ಬುಕ್ ,ಮೊಬೈಲ್ ನಂಬರ್ ,ಸಂಯೋಜಿತ ಐಡಿ ,ಆದಾಯ ಪ್ರಮಾಣ ಪತ್ರ ,ಭೂಮಿ ದಾಖಲೆಗಳು ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಪರಿಶೀಲಿಸುವ ವಿಧಾನ :
ರೈತರು ತಮ್ಮ ಹೆಸರನ್ನು ರೈತ ಸಾಲ ಮನ್ನಾ ಪಟ್ಟಿಯಲ್ಲಿ ಪರಿಶೀಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ. ಅಧಿಕೃತ ವೆಬ್ಸೈಟ್ http://www.upkisankarjrahat.upsdc.gov.in ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅಭ್ಯರ್ಥಿಗಳು ತಮ್ಮ ಹೆಸರು ಈ ಯೋಜನೆಯಲ್ಲಿ ಇದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಬಹುದಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದು ರೈತರು ತಮ್ಮ ಸಾಲದ ಸುಳಿಯಿಂದ ಪಾರಾಗಬಹುದಾಗಿದೆ. ಹಾಗಾಗಿ ರೈತರು ಈ ಯೋಜನೆಯ ಲಾಭವನ್ನು ಸಂಪೂರ್ಣವಾಗಿ ಪಡೆಯಬೇಕಾಗಿದ್ದು ಈ ಕೂಡಲೇ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ, ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯುವಂತೆ ನಿಮ್ಮೆಲ್ಲ ಸ್ನೇಹಿತರಿಗೂ ಸಹ ಇದನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ರೈಲು ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ..! ಇದರ ಪಾಸ್ವರ್ಡ್ ಪಡೆಯುವುದು ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ