Thursday, July 25, 2024
HomeGovt Schemeಫ್ರೀ ಬಸ್ ಬೆನ್ನಲ್ಲೇ ಇನ್ನೊಂದು ಉಚಿತ ಯೋಜನೆ! ಜನರ ಹಣ ಉಳಿಸಿದ ರಾಜ್ಯ ಸರ್ಕಾರ

ಫ್ರೀ ಬಸ್ ಬೆನ್ನಲ್ಲೇ ಇನ್ನೊಂದು ಉಚಿತ ಯೋಜನೆ! ಜನರ ಹಣ ಉಳಿಸಿದ ರಾಜ್ಯ ಸರ್ಕಾರ

ನಮಸ್ಕಾರ ಸ್ನೇಹಿತರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ತಾನು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಮಹಿಳೆಯರಿಗೆ ಈಗಾಗಲೇ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಶಕ್ತಿ ಯೋಜನೆ ಹಾಗೂ ಗೃಹಜೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಜೊತೆಗೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತರುವ ಮೂಲಕ ಅರ್ಹ ಫಲಾನುಭವಿಗಳು ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯುತ್ತಿದ್ದಾರೆ. ಅದರಂತೆ ಈಗ ರಾಜ್ಯ ಸರ್ಕಾರವು ಮತ್ತೊಂದು ಹೊಸ ಉಚಿತ ಯೋಜನೆಯನ್ನು ನೀಡಲು ನಿರ್ಧರಿಸಿದೆ.

new-scheme-from-karnataka-govt
new-scheme-from-karnataka-govt
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಗೆ ಚಾಲನೆ :

ಆಗಸ್ಟ್ 31ರಂದು ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ರಾಜ್ಯ ಸರ್ಕಾರವು ನೀಡಲು ನಿರ್ಧರಿಸಿದೆ. ಅದರಂತೆ ಮತ್ತೊಂದು ಯೋಜನೆ ಆಗಿರುವ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉದ್ಯೋಗ ಭತ್ಯೆ ಯೋಜನೆಯಾಗಿರುವ ಯುವನಿಧಿ ಯೋಜನೆಗೆ ಸರ್ಕಾರವು ಸದ್ಯದಲ್ಲಿಯೇ ಚಾಲನೆ ನೀಡಲಿದೆ. ರಾಜ್ಯ ಸರ್ಕಾರವು ಇದೀಗ ಐದು ಯೋಜನೆಗಳನ್ನು ಅನುಷ್ಠಾನಗೊಳಿಸಲಿದ್ದು ಮತ್ತೊಂದು ಉಚಿತ ಯೋಜನೆಯ ಬಗ್ಗೆ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ.

ಇದನ್ನು ಓದಿ : ಜನಸಾಮಾನ್ಯರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಪ್ರತಿಯೊಬ್ಬರ ಖಾತೆಗೆ ಬರಲಿದೆ ಉಚಿತ 10 ಸಾವಿರ ರೂ, ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ

ಹೊಸ ಉಚಿತ ಯೋಜನೆ ಯಾವುದು :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ವಿದ್ಯುತ್ ಹಾಗೂ ಫ್ರೀ ಬಸ್ ಯೋಜನೆಯ ಬೆನ್ನಲ್ಲೇ ಮತ್ತೊಂದು ಹೊಸ ಯೋಜನೆಯನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಉಚಿತ 200 ಯೂನಿಟ್ ವಿದ್ಯುತ್ ಅನ್ನು ರಾಜ್ಯದಲ್ಲಿ ಗೃಹಜೋತಿ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರವು ನೀಡುತ್ತಿದೆ. ಉಚಿತ ವಿದ್ಯುತ್ ಯೋಜನೆಯ ಪ್ರಯೋಜನವನ್ನು ಜುಲೈ ತಿಂಗಳಿನಿಂದ ರಾಜ್ಯದ ಜನತೆ ಪಡೆಯುತ್ತಿದ್ದಾರೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ವಿದ್ಯುತ್ ಬೆನ್ನಲ್ಲೇ ಮತ್ತೊಂದು ಹೊಸ ಯೋಜನೆಗೆ ಆದೇಶವನ್ನು ಹೊರಡಿಸಿದ್ದಾರೆ. 10 ಹೆಚ್ ಪಿ ವರೆಗೆ ಸಣ್ಣ ನೇಕಾರರಿಗೆ ಉಚಿತ ವಿದ್ಯುತ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆಯನ್ನು ಹೊರಡಿಸಿದ್ದಾರೆ.

ಅಧಿಕೃತ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಈ ಮಾಹಿತಿಯನ್ನು ನೀಡಿದ್ದಾರೆ. ನೇಕಾರರ ನಿಯೋಗದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಚರ್ಚೆ ನಡೆಸಿದ ನಂತರ ಈ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 10 ಎಚ್ಪಿವರೆಗೆ ಸಣ್ಣ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ನಿರ್ಣಯವನ್ನು ಕೈಗೊಂಡಿದ್ದೇನೆ ಹಾಗೂ ನೇಕಾರರ ಬಹುದಿನಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆಯನ್ನು ಟ್ವೀಟ್ ಮಾಡುವ ಮೂಲಕ ಹೊರಡಿಸಿದ್ದಾರೆ.

ಹೀಗೆ ರಾಜ್ಯ ಸರ್ಕಾರವು ಸಣ್ಣ ನೇಕಾರರಿಗಾಗಿ ಉಚಿತ ವಿದ್ಯುತ್ ನೀಡುವ ಮೂಲಕ ರೈತರಿಗೆ ಹೆಚ್ಚಿನ ಅನುಕೂಲವನ್ನು ಮಾಡಲು ರಾಜ್ಯ ಸರ್ಕಾರ ಹೊರಟಿದೆ ಎಂದು ಹೇಳಬಹುದಾಗಿದೆ. ಹಾಗಾಗಿ ಯೋಜನೆಯ ಬಗ್ಗೆ ನಿಮ್ಮೆಲ್ಲಾ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

ಬಡವರು ಈ ವಸ್ತುವನ್ನು ಎಸೆಯುತ್ತಾರೆ ಆದರೆ ಶ್ರೀಮಂತರು ತಮ್ಮ ಜೇಬಿನಲ್ಲಿ ಇಡುತ್ತಾರೆ? ಚಿಂತಿಸಬೇಡಿ ಉತ್ತರ ಇಲ್ಲಿದೆ

ಬಡ ಜನರಿಗೆ RBI ನಿಂದ ಭರ್ಜರಿ ಸಿಹಿ ಸುದ್ದಿ: ಸೆಪ್ಟೆಂಬರ್‌ ನಿಂದ ಹೊಸ ರೂಲ್ಸ್!‌ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments