ಹಲೋ ಸ್ನೇಹಿತರೇ, ಇಂದಿನ ಲೇಖನಕ್ಕೆ ಎಲ್ಲರಿಗು ಸ್ವಾಗತ, ದಿನೇ ದಿನೇ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ ಮತ್ತು ಕಾಡುತ್ತಿವೆ ನಿಪಾ ವೈರಸ್ ಭೀತಿ, ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಲು ಸಜ್ಜಾಗಿದೆ, ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ, ಇದೆ ಸಲುವಾಗಿ ಮಕ್ಕಳು ಮತ್ತು ವಯಸ್ಕರ ಆರೋಗ್ಯ ಹಿತ ದೃಷ್ಟಿಯಿಂದ ಶಾಲೆ ಮತ್ತು ಕಚೇರಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ, ಎಷ್ಟು ದಿನ ರಜೆ ಹಾಗು ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ.
1ರಿಂದ 10ರವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯಿದೆ. ಅವರಿಗೆ ರಜೆ ಘೋಷಿಸಲಾಗಿದೆ, ಈ ಕುರಿತು ಆದೇಶ ಹೊರಡಿಸಲಾಗಿದೆ. ಹೊರಡಿಸಿದ ಆದೇಶದಂತೆ ಅವರಿಗೆ ಈ ಪ್ರಯೋಜನವನ್ನು ನೀಡಲಾಗುವುದು. ಹಬ್ಬಹರಿದಿನಗಳು ಕೂಡ ಇರುವುದರಿಂದ ಮಕ್ಕಳಿಗೆ ಮನೆಯಲ್ಲಿ ಕಾಲ ಕಳೆಯಬಹುದಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು. ಚಿಕ್ಕ ಮಕ್ಕಳ ಸುರಕ್ಷತೆ ಮಾಡುವುದು ಎಲ್ಲರ ಕರ್ತವ್ಯ, ಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಇದು ಹರಡುವುದು ಬೇಗ ಆದ್ದರಿಂದ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಅಗತ್ಯ.
ಇತ್ತೀಚೆಗೆ ನಿಪಾ ವೈರಸ್ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತಿದ್ದು ಕಟ್ಟೆಚ್ಚರ ವಹಿಸುವುದು ಅತ್ಯವಶಕವಾಗಿದೆ. ಕೊರೋನಾ ನಂತರ ಈ ರೋಗದ ಆತಂಕ ಜನರಲ್ಲಿ ಮನೆ ಮಾಡಿದೆ, ಕೇರಳದಲ್ಲಿ ಇದು ಹೆಚ್ಚಾಗಿದ್ದು ಗಡಿಭಾಗದಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಸಾವು ನೋವುಗಳು ಕೂಡ ಸಂಭವಿಸಿದೆ. ಇದೇ ಕಾರಣಕ್ಕೆ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ರಜೆಯನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಶಕ್ತಿ ಯೋಜನೆಗೆ ಕಾರ್ಡ್ ರೆಡಿ.! ಕಾರ್ಡ್ ಇದ್ರೆ ಮಾತ್ರ ಉಚಿತ ಪ್ರಯಾಣ.! ಎಲ್ಲಿ ಹೇಗೆ ಪಡೆಯಬೇಕು?
ಹಲವೆಡೆ ಸರ್ಕಾರ ಎಚ್ಚರಿಕೆ ನೀಡಿದೆ
ನಿಪಾ ವೈರಸ್ ಬಗ್ಗೆ ರಾಜ್ಯ ಸರ್ಕಾರ ಆರೋಗ್ಯ ಎಚ್ಚರಿಕೆ ನೀಡಿದೆ. ಕೇರಳದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಇಬ್ಬರನ್ನು ಅದೇ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಮತ್ತು ಅವರ ಸಂಬಂಧಿಕರಲ್ಲಿ ಒಬ್ಬರು ಇನ್ನೂ ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಅನೇಕ ರೋಗಿಗಳ ಪರೀಕ್ಷಾ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ.
ನಿಪಾ ವೈರಸ್ ತಡೆಗಟ್ಟುವ ಮಾರ್ಗಗಳು
- ಬಾವಲಿಗಳು ಮತ್ತು ಹಂದಿಗಳ ಸಂಪರ್ಕವನ್ನು ತಪ್ಪಿಸಿ
- ನೆಲದ ಮೇಲೆ ಬಿದ್ದ ಹಣ್ಣುಗಳು ಅಥವಾ ತರಕಾರಿಗಳನ್ನು ತಿನ್ನಬೇಡಿ.
- ಮಾಸ್ಕ್ ಧರಿಸುತ್ತಲೇ ಇರಿ.
- ಕಾಲಕಾಲಕ್ಕೆ ನಿಮ್ಮ ಕೈಗಳನ್ನು ತೊಳೆಯುತ್ತಿರಿ.
- ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಿ.
ಡೆಂಗ್ಯೂ
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಜಾಗರೂಕರಾಗಿರಬೇಕು ಮತ್ತು ಜ್ವರ ಪ್ರಕರಣಗಳ ಮೇಲೆ ನಿಗಾ ಇಡಲು ತಿಳಿಸಲಾಗಿದೆ. ರೋಗಿಯು ಪದೇ ಪದೇ ಸೋಂಕಿಗೆ ಒಳಗಾದಾಗ ಡೆಂಗ್ಯೂ ಪ್ರಕರಣಗಳು ತೀವ್ರವಾಗುತ್ತವೆ. ಒಮ್ಮೆ ಡೆಂಗ್ಯೂ ಪಾಸಿಟಿವ್ ಬಂದರೆ ರೋಗಿಗಳು ವಿಶ್ರಾಂತಿ ತೆಗೆದುಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.
ಈ ವರ್ಷದ ಒಟ್ಟು ಡೆಂಗ್ಯೂ ಪ್ರಕರಣಗಳು 2023-198 ಆಗಿದೆ
ಕಿಟಕಿಗಳ ಸೊಳ್ಳೆ ಜಾಲರಿ, ದೇಹದ ತೆರೆದ ಭಾಗಗಳಿಗೆ ಬೇವಿನ ಎಣ್ಣೆಯನ್ನು ಹಚ್ಚುವುದರಿಂದ ಸೊಳ್ಳೆಗಳ ಕಡಿತವನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಡಾ ಕುಲಾಲ್ ಹೇಳಿದರು. ಮಂಗಳೂರಿನಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ಬೆಳಕಿಗೆ ಬಂದಿವೆ.
ಇತರೆ ವಿಷಯಗಳು
ಸಂಸತ್ತಿನಲ್ಲಿ ಏಲಿಯನ್ಸ್ ದೇಹ.! ಅನ್ಯಗ್ರಹ ಜೀವಿ ನೋಡಿ ಬೆಚ್ಚಿಬಿದ್ದ ಜನ.! ದೇಹ ಹೇಗಿದೆ ಅವುಗಳ ಶಕ್ತಿ ಏನು ನೀವೆ ನೋಡಿ
ಈ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಉಚಿತ ಲ್ಯಾಪ್ಟಾಪ್: ಪಟ್ಟಿ ಚೆಕ್ ಮಾಡಿ ಲ್ಯಾಪ್ಟಾಪ್ ತಗೊಂಡೋಗಿ